ಗಾಳಿಪಟ (Gaalipata)....ಮನದ ಮುಗಿಲ್ಲಲಿ ಮೋಹಬ್ಬತ್
A blog dedicated to the upcoming movie starring Golden Star Ganesh and directed by Yograj Bhat, the duo who gave us the evergreen hit Mungaru Male
SANDALWOOD UPDATES, KANNADA MOVIES @ USA
Good news to all kannada movie lovers in US, Blockbuster movie Mussanje Maathu ಮುಸ್ಸಂಜೆ ಮಾತು will be released across US this 27th. CLICK HERE for more information
Sandalwood Updates!
Namaskara, Neene Neene starring Dhyan and Aishwarya Nag in lead roles, supported by AnanthNag and others is slated for release on June 6th. Cool thing about the movie is that its being simultaneously launched across India, Australia and USA isn't that a pretty cool thing?
This is the first time a Kannada movie is being launched simultaneously in these two foreign countries. Lauch is being organised by Chitraloka.com.
Movie is being directed by Shivadwaj, Music by Shri Murali and the movie is being produced by Basavareddi...Good Luck Folks !!
Click here for official movie site: http://www.chitraloka.com/neeneneene/
This is the first time a Kannada movie is being launched simultaneously in these two foreign countries. Lauch is being organised by Chitraloka.com.
Movie is being directed by Shivadwaj, Music by Shri Murali and the movie is being produced by Basavareddi...Good Luck Folks !!
Click here for official movie site: http://www.chitraloka.com/neeneneene/
Gaalipata lyrics
ಹಾಡು: ಮಿಂಚಾಗಿ ನೀನು ಬರಲು....ಮಿಂಚಾಗಿ ನೀನು ಬರಲು ನಿಂತಲ್ಲಿಯೆ ಮಳೆಗಾಲ
ಬೆಚ್ಚಗೆ ನೀ ಜೊತೆಗಿರಲು ಕೂತಲ್ಲಿಯೆ ಚಳಿಗಾಲ
ವಿರಹದ ಬೇಗೆ ಸುಡಲು ಎದೆಯಲಿ ಬೇಸಿಗೆಕಾಲ
ಇನ್ನೆಲ್ಲಿ ನನಗೆ ಉಳಿಗಾಲ
ಮಿಂಚಾಗಿ ನೀನು ಬರಲು ನಿಂತಲ್ಲಿಯೆ ಮಳೆಗಾಲ
ಬೆಚ್ಚಗೆ ನೀ ಜೊತೆಗಿರಲು ಕೂತಲ್ಲಿಯೆ ಚಳಿಗಾಲ
ನಾ ನಿನ್ನ ಕನಸಿಗೆ ಚಂದಾದಾರನು
ಚಂದಾ ಬಾಕಿ ನೀಡಲು ಬಂದೇ ಬರುವೆನು
ನಾ ನೇರ ಹೃದಯದಾ ವರದಿಗಾರನು
ನಿನ್ನ ಕಂಡ ಕ್ಷಣದಲ್ಲೆ ಮಾತೆ ಮರೆವೆನು
ಕ್ಷಮಿಸು ನೀ ಕಿನ್ನರಿ ನುಡಿಸಲೆ ನಿನ್ನನು
ಹೇಳಿ ಕೇಳಿ ಮೊದಲೆ ಚೂರು ಪಾಪಿ ನಾನು
ಮಿಂಚಾಗಿ ನೀನು ಬರಲು ನಿಂತಲ್ಲಿಯೆ ಮಳೆಗಾಲ
ಬೆಚ್ಚಗೆ ನೀ ಜೊತೆಗಿರಲು ಕೂತಲ್ಲಿಯೆ ಚಳಿಗಾಲ
ನಿನ್ನ ಮನದ ಕವಿತೆ ಸಾಲ ಪಡೆವ ನಾನು ಸಾಲಗಾರ
ಕಣ್ಣ ತೆರೆದು ದೋಚಿಕೊಂಡ ನಾ ನೆನಪುಗಳಿಗೆ ಪಾಲುದಾರ
ನನ್ನ ಈ ವೇದನೆ ನಿನಗೆ ನಾ ನೀಡೆನು
ಹೇಳಿ ಕೇಳಿ ಮೊದಲೆ ಚೂರು ಕಳ್ಳ ನಾನುಮಿಂಚಾಗಿ ನೀನು ಬರಲು ನಿಂತಲ್ಲಿಯೆ ಮಳೆಗಾಲ
ಬೆಚ್ಚಗೆ ನೀ ಜೊತೆಗಿರಲು ಕೂತಲ್ಲಿಯೆ ಚಳಿಗಾಲ
ವಿರಹದ ಬೇಗೆ ಸುಡಲು ಎದೆಯಲಿ ಬೇಸಿಗೆಕಾಲ
ಇನ್ನೆಲ್ಲಿ ನನಗೆ ಉಳಿಗಾಲ
~*~*~*~*~*~*~*~*~*~*~*~*~*~*~*~*~*~*~*
ಹಾಡು: ನಧೀಮ್ ಧೀಮ್ ತನ ನಧೀಮ್ ಧೀಮ್ ತನ
ನಧೀಮ್ ಧೀಮ್ ತನ ನಧೀಮ್ ಧೀಮ್ ತನ
ಮಧುರ ಪ್ರೇಮದ ಮೊದಲ ತಲ್ಲಣ
ಧನ್ಯ ಆಲಿಂಗನ
ನಧೀಮ್ ಧೀಮ್ ತನ ನಧೀಮ್ ಧೀಮ್ ತನ
ಮಧುರ ಪ್ರೇಮದ ಮೊದಲ ತಲ್ಲಣ
ಧನ್ಯ ಆಲಿಂಗನ
ತಾಕಿಟ ತರಿಕಿಟ ಎನ್ನುತಿದೆ ಈ ಹೃದಯ ಮೃದುಂಗ
ಸುಂದರ ಮಾನಸ ಸರೋವರದಲಿ ಪ್ರೇಮ ತರಂಗ
ಈ ಕಣ್ಣಿನ ಕವನ ಓದೊ ಓ ಹುಡುಗ
ನಧೀಮ್ ಧೀಮ್ ತನ ನಧೀಮ್ ಧೀಮ್ ತನ
ಮಧುರ ಪ್ರೇಮದ ಮೊದಲ ತಲ್ಲಣ
ಧನ್ಯ ಆಲಿಂಗನ
ಮೊದಲ ಹೆಜ್ಜೆಗೆ ಎನೊ ಕಂಪನ ಏನೀ ರೋಮಾಂಚನ
ಮಾತೊಂದ ಕೇಳುನೀ ಆಲಿಸಿ
ಹಾಡೊಂದ ಹೇಳುನಿ ಹರಸಿ
ಹಾಡದಿರೊ ಹಾಡದಿರೊ
ನಧೀಮ್ ಧೀಮ್ ತನ
ಪ್ರೇಮದ ಸರಿಗಮ ಸ್ವರ ತಾಳದ ಕೊಳದಲ್ಲಿ
ಆಡುತ ತೆಲಾಡುತ ಜ್ವರವೇರಿಸು ಮಳೆಯಲ್ಲಿ
ಒಂದೂರಲ್ಲಿ ರಾಜ ರಾಣಿ ನೂರು ಮಕ್ಕಳ ಹೆತ್ತ ಕಥೆಗೆ
ದುಂಡು ಮುಖದ ರಾಜಕುಮಾರ ಕೋಟೆ ದಾಟಿ ಬಂದ ಕಥೆಗೆ
ನಾಯಕ ನೀನೇ ಆ ಚಂದಮಾಮ ಕಥೆಗೆ ನಾಯಕಿ ನಾ
ನಧೀಮ್ ಧೀಮ್ ತನ ನಧೀಮ್ ಧೀಮ್ ತನ
ಮಧುರ ಪ್ರೇಮದ ಮೊದಲ ತಲ್ಲಣ
ಧನ್ಯ ಆಲಿಂಗನ
ಮೊದಲ ಹೆಜ್ಜೆಗೆ ಎನೊ ಕಂಪನ ಏನೀ ರೋಮಾಂಚನ
ಸುಮ್ಮನೆ ತಿಳಿ ತಿಳಿ ನಾನಾಡದ ಪದಗಳನು
ಸೋಲುವೆ ಪ್ರತಿ ಕ್ಷಣ ನನ್ನ ಮನದಲೆ ನಾನು
ನಿದ್ದೆ ಬರದ ಕಣ್ಣಾ ಮೇಲೆ ಕೈಯಾ ಮುಗಿವೆ ಚುಂಬಿಸು ನೀ
ನಾನೆ ನಾಚಿ ನಡುಗೊ ವೇಳೆ ಮಲ್ಲೆ ಹೂವ ಮುಡಿಸೊ ಒಮ್ಮೆ
ನಾನು ಭೂಮಿ ಆವರಿಸು ಸುರಿವ ಮಳೆಯಂತೆ ನನ್ನ
ನಧೀಮ್ ಧೀಮ್ ತನ ನಧೀಮ್ ಧೀಮ್ ತನ
ಮಧುರ ಪ್ರೇಮದ ಮೊದಲ ತಲ್ಲಣ
ಧನ್ಯ ಆಲಿಂಗನ
ತಾಕಿಟ ತರಿಕಿಟ ಎನ್ನುತಿದೆ ಈ ಹೃದಯ ಮೃದುಂಗ
ಸುಂದರ ಮಾನಸ ಸರೋವರದಲಿ ಪ್ರೇಮ ತರಂಗ
ಈ ಕಣ್ಣಿನ ಕವನ ಓದೊ ಓ ಹುಡುಗ
ಹಾಡು: ಆಹಾ ಈ ಬೆದರು ಬೊಂಬೆಗೆ ಜೀವ ಬಂದಿರುವ ಹಾಗಿದೆ
ಆಹಾ ಈ ಬೆದರು ಬೊಂಬೆಗೆ ಜೀವ ಬಂದಿರುವ ಹಾಗಿದೆ
ಹೆ ಹೆ ಹೆಚ್ಚೇನು ಹೇಳಲಿ ಹುಚ್ಚು ಹೆಚ್ಚಾಗಿ ಹೋಗಿದೆ
ನೆನಪಿನ ಜಾತ್ರೆಯಲಿ ಅಲಿದು ನಾ ಕನಸಿನ ಕನ್ನಡಿಯ ಕೊಳ್ಳಲೆ
ನಿನ್ನಯ ದಾರಿಯಲಿ ಅಂದಿನ ಹೃದಯದ ಅಂಗಡಿಯ ತೆರೆಯಲೆ
ಆಹಾ ಈ ಬೆದರು ಬೊಂಬೆಗೆ ಜೀವ ಬಂದಿರುವ ಹಾಗಿದೆ
ಹೆ ಹೆ ಹೆಚ್ಚೇನು ಹೇಳಲಿ ಹುಚ್ಚು ಹೆಚ್ಚಾಗಿ ಹೋಗಿದೆ
ಕೆನ್ನೆಯ ಗುಳಿಯೆ ನಿನ್ನ ಕೀರುತಿಯೆ
ಮುಂಗೋಪ ಏನು ನಿನ್ನ ಮೂಗುತಿಯೆ
ಸೂರ್ಯದ ಮುಖದಲ್ಲಿ ಮೀಸೆಯ ಬರೆಯುವೆಯ
ಚಂದ್ರನ ಕರೆದಿಲ್ಲಿ ದೋಸೆಯ ತಿನಿಸುವೆಯ
ಹುಟ್ಟೊ ದಿಲ್ಲಿನಲಿ ಮನಸ ತಲುಪೆವೆಯ
ಒ ಕಳೆದು ಹೋಗಿರುವೆ ದಾರಿ ತಿಳಿಸುವೆಯ
ಆಹಾ ಈ ಬೆದರು ಬೊಂಬೆಗೆ ಜೀವ ಬಂದಿರುವ ಹಾಗಿದೆ
ಹೆ ಹೆ ಹೆಚ್ಚೇನು ಹೇಳಲಿ ಹುಚ್ಚು ಹೆಚ್ಚಾಗಿ ಹೋಗಿದೆ
ಪ್ರೀತೀಗೆ ಯಾಕೆ ಈ ಉಪವಾಸ
ಯಾತಕ್ಕು ಇರಲಿ ನಿನ್ನ ಸಹವಾಸ
ಅಂಚೆಯ ಪೆಟ್ಟಿಗೆಗೆ ಹೃದಯವ ಹಾಕಿರುವೆ
ನೆನಪಿನ ಕೊಟ್ಟಿಗೆಗೆ ನಿನ್ನನ್ನೆ ನೂಕಿರುವೆ
ನಂಬಿ ಕೆಟ್ಟಿರುವೆ ಏನು ಪರಿಹಾರ
ನಿನಗೆ ಕಟ್ಟಿರುವೆ ಮನದ ಗಡಿಯಾರಆಹಾ ಈ ಬೆದರು ಬೊಂಬೆಗೆ ಜೀವ ಬಂದಿರುವ ಹಾಗಿದೆ
ಹೆ ಹೆ ಹೆಚ್ಚೇನು ಹೇಳಲಿ ಹುಚ್ಚು ಹೆಚ್ಚಾಗಿ ಹೋಗಿದೆ
ನೆನಪಿನ ಜಾತ್ರೆಯಲಿ ಅಲಿದು ನಾ ಕನಸಿನ ಕನ್ನಡಿಯ ಕೊಳ್ಳಲೆ
ನಿನ್ನಯ ದಾರಿಯಲಿ ಅಂದಿನ ಹೃದಯದ ಅಂಗಡಿಯ ತೆರೆಯಲೆ
ಬೆಚ್ಚಗೆ ನೀ ಜೊತೆಗಿರಲು ಕೂತಲ್ಲಿಯೆ ಚಳಿಗಾಲ
ವಿರಹದ ಬೇಗೆ ಸುಡಲು ಎದೆಯಲಿ ಬೇಸಿಗೆಕಾಲ
ಇನ್ನೆಲ್ಲಿ ನನಗೆ ಉಳಿಗಾಲ
ಮಿಂಚಾಗಿ ನೀನು ಬರಲು ನಿಂತಲ್ಲಿಯೆ ಮಳೆಗಾಲ
ಬೆಚ್ಚಗೆ ನೀ ಜೊತೆಗಿರಲು ಕೂತಲ್ಲಿಯೆ ಚಳಿಗಾಲ
ನಾ ನಿನ್ನ ಕನಸಿಗೆ ಚಂದಾದಾರನು
ಚಂದಾ ಬಾಕಿ ನೀಡಲು ಬಂದೇ ಬರುವೆನು
ನಾ ನೇರ ಹೃದಯದಾ ವರದಿಗಾರನು
ನಿನ್ನ ಕಂಡ ಕ್ಷಣದಲ್ಲೆ ಮಾತೆ ಮರೆವೆನು
ಕ್ಷಮಿಸು ನೀ ಕಿನ್ನರಿ ನುಡಿಸಲೆ ನಿನ್ನನು
ಹೇಳಿ ಕೇಳಿ ಮೊದಲೆ ಚೂರು ಪಾಪಿ ನಾನು
ಮಿಂಚಾಗಿ ನೀನು ಬರಲು ನಿಂತಲ್ಲಿಯೆ ಮಳೆಗಾಲ
ಬೆಚ್ಚಗೆ ನೀ ಜೊತೆಗಿರಲು ಕೂತಲ್ಲಿಯೆ ಚಳಿಗಾಲ
ನಿನ್ನ ಮನದ ಕವಿತೆ ಸಾಲ ಪಡೆವ ನಾನು ಸಾಲಗಾರ
ಕಣ್ಣ ತೆರೆದು ದೋಚಿಕೊಂಡ ನಾ ನೆನಪುಗಳಿಗೆ ಪಾಲುದಾರ
ನನ್ನ ಈ ವೇದನೆ ನಿನಗೆ ನಾ ನೀಡೆನು
ಹೇಳಿ ಕೇಳಿ ಮೊದಲೆ ಚೂರು ಕಳ್ಳ ನಾನುಮಿಂಚಾಗಿ ನೀನು ಬರಲು ನಿಂತಲ್ಲಿಯೆ ಮಳೆಗಾಲ
ಬೆಚ್ಚಗೆ ನೀ ಜೊತೆಗಿರಲು ಕೂತಲ್ಲಿಯೆ ಚಳಿಗಾಲ
ವಿರಹದ ಬೇಗೆ ಸುಡಲು ಎದೆಯಲಿ ಬೇಸಿಗೆಕಾಲ
ಇನ್ನೆಲ್ಲಿ ನನಗೆ ಉಳಿಗಾಲ
~*~*~*~*~*~*~*~*~*~*~*~*~*~*~*~*~*~*~*
ಹಾಡು: ನಧೀಮ್ ಧೀಮ್ ತನ ನಧೀಮ್ ಧೀಮ್ ತನ
ನಧೀಮ್ ಧೀಮ್ ತನ ನಧೀಮ್ ಧೀಮ್ ತನ
ಮಧುರ ಪ್ರೇಮದ ಮೊದಲ ತಲ್ಲಣ
ಧನ್ಯ ಆಲಿಂಗನ
ನಧೀಮ್ ಧೀಮ್ ತನ ನಧೀಮ್ ಧೀಮ್ ತನ
ಮಧುರ ಪ್ರೇಮದ ಮೊದಲ ತಲ್ಲಣ
ಧನ್ಯ ಆಲಿಂಗನ
ತಾಕಿಟ ತರಿಕಿಟ ಎನ್ನುತಿದೆ ಈ ಹೃದಯ ಮೃದುಂಗ
ಸುಂದರ ಮಾನಸ ಸರೋವರದಲಿ ಪ್ರೇಮ ತರಂಗ
ಈ ಕಣ್ಣಿನ ಕವನ ಓದೊ ಓ ಹುಡುಗ
ನಧೀಮ್ ಧೀಮ್ ತನ ನಧೀಮ್ ಧೀಮ್ ತನ
ಮಧುರ ಪ್ರೇಮದ ಮೊದಲ ತಲ್ಲಣ
ಧನ್ಯ ಆಲಿಂಗನ
ಮೊದಲ ಹೆಜ್ಜೆಗೆ ಎನೊ ಕಂಪನ ಏನೀ ರೋಮಾಂಚನ
ಮಾತೊಂದ ಕೇಳುನೀ ಆಲಿಸಿ
ಹಾಡೊಂದ ಹೇಳುನಿ ಹರಸಿ
ಹಾಡದಿರೊ ಹಾಡದಿರೊ
ನಧೀಮ್ ಧೀಮ್ ತನ
ಪ್ರೇಮದ ಸರಿಗಮ ಸ್ವರ ತಾಳದ ಕೊಳದಲ್ಲಿ
ಆಡುತ ತೆಲಾಡುತ ಜ್ವರವೇರಿಸು ಮಳೆಯಲ್ಲಿ
ಒಂದೂರಲ್ಲಿ ರಾಜ ರಾಣಿ ನೂರು ಮಕ್ಕಳ ಹೆತ್ತ ಕಥೆಗೆ
ದುಂಡು ಮುಖದ ರಾಜಕುಮಾರ ಕೋಟೆ ದಾಟಿ ಬಂದ ಕಥೆಗೆ
ನಾಯಕ ನೀನೇ ಆ ಚಂದಮಾಮ ಕಥೆಗೆ ನಾಯಕಿ ನಾ
ನಧೀಮ್ ಧೀಮ್ ತನ ನಧೀಮ್ ಧೀಮ್ ತನ
ಮಧುರ ಪ್ರೇಮದ ಮೊದಲ ತಲ್ಲಣ
ಧನ್ಯ ಆಲಿಂಗನ
ಮೊದಲ ಹೆಜ್ಜೆಗೆ ಎನೊ ಕಂಪನ ಏನೀ ರೋಮಾಂಚನ
ಸುಮ್ಮನೆ ತಿಳಿ ತಿಳಿ ನಾನಾಡದ ಪದಗಳನು
ಸೋಲುವೆ ಪ್ರತಿ ಕ್ಷಣ ನನ್ನ ಮನದಲೆ ನಾನು
ನಿದ್ದೆ ಬರದ ಕಣ್ಣಾ ಮೇಲೆ ಕೈಯಾ ಮುಗಿವೆ ಚುಂಬಿಸು ನೀ
ನಾನೆ ನಾಚಿ ನಡುಗೊ ವೇಳೆ ಮಲ್ಲೆ ಹೂವ ಮುಡಿಸೊ ಒಮ್ಮೆ
ನಾನು ಭೂಮಿ ಆವರಿಸು ಸುರಿವ ಮಳೆಯಂತೆ ನನ್ನ
ನಧೀಮ್ ಧೀಮ್ ತನ ನಧೀಮ್ ಧೀಮ್ ತನ
ಮಧುರ ಪ್ರೇಮದ ಮೊದಲ ತಲ್ಲಣ
ಧನ್ಯ ಆಲಿಂಗನ
ತಾಕಿಟ ತರಿಕಿಟ ಎನ್ನುತಿದೆ ಈ ಹೃದಯ ಮೃದುಂಗ
ಸುಂದರ ಮಾನಸ ಸರೋವರದಲಿ ಪ್ರೇಮ ತರಂಗ
ಈ ಕಣ್ಣಿನ ಕವನ ಓದೊ ಓ ಹುಡುಗ
~*~*~*~*~*~*~*~*~*~*~*~*~*~*~*~*~*~*~*
ಹಾಡು: ಆಹಾ ಈ ಬೆದರು ಬೊಂಬೆಗೆ ಜೀವ ಬಂದಿರುವ ಹಾಗಿದೆ
ಆಹಾ ಈ ಬೆದರು ಬೊಂಬೆಗೆ ಜೀವ ಬಂದಿರುವ ಹಾಗಿದೆ
ಹೆ ಹೆ ಹೆಚ್ಚೇನು ಹೇಳಲಿ ಹುಚ್ಚು ಹೆಚ್ಚಾಗಿ ಹೋಗಿದೆ
ನೆನಪಿನ ಜಾತ್ರೆಯಲಿ ಅಲಿದು ನಾ ಕನಸಿನ ಕನ್ನಡಿಯ ಕೊಳ್ಳಲೆ
ನಿನ್ನಯ ದಾರಿಯಲಿ ಅಂದಿನ ಹೃದಯದ ಅಂಗಡಿಯ ತೆರೆಯಲೆ
ಆಹಾ ಈ ಬೆದರು ಬೊಂಬೆಗೆ ಜೀವ ಬಂದಿರುವ ಹಾಗಿದೆ
ಹೆ ಹೆ ಹೆಚ್ಚೇನು ಹೇಳಲಿ ಹುಚ್ಚು ಹೆಚ್ಚಾಗಿ ಹೋಗಿದೆ
ಕೆನ್ನೆಯ ಗುಳಿಯೆ ನಿನ್ನ ಕೀರುತಿಯೆ
ಮುಂಗೋಪ ಏನು ನಿನ್ನ ಮೂಗುತಿಯೆ
ಸೂರ್ಯದ ಮುಖದಲ್ಲಿ ಮೀಸೆಯ ಬರೆಯುವೆಯ
ಚಂದ್ರನ ಕರೆದಿಲ್ಲಿ ದೋಸೆಯ ತಿನಿಸುವೆಯ
ಹುಟ್ಟೊ ದಿಲ್ಲಿನಲಿ ಮನಸ ತಲುಪೆವೆಯ
ಒ ಕಳೆದು ಹೋಗಿರುವೆ ದಾರಿ ತಿಳಿಸುವೆಯ
ಆಹಾ ಈ ಬೆದರು ಬೊಂಬೆಗೆ ಜೀವ ಬಂದಿರುವ ಹಾಗಿದೆ
ಹೆ ಹೆ ಹೆಚ್ಚೇನು ಹೇಳಲಿ ಹುಚ್ಚು ಹೆಚ್ಚಾಗಿ ಹೋಗಿದೆ
ಪ್ರೀತೀಗೆ ಯಾಕೆ ಈ ಉಪವಾಸ
ಯಾತಕ್ಕು ಇರಲಿ ನಿನ್ನ ಸಹವಾಸ
ಅಂಚೆಯ ಪೆಟ್ಟಿಗೆಗೆ ಹೃದಯವ ಹಾಕಿರುವೆ
ನೆನಪಿನ ಕೊಟ್ಟಿಗೆಗೆ ನಿನ್ನನ್ನೆ ನೂಕಿರುವೆ
ನಂಬಿ ಕೆಟ್ಟಿರುವೆ ಏನು ಪರಿಹಾರ
ನಿನಗೆ ಕಟ್ಟಿರುವೆ ಮನದ ಗಡಿಯಾರಆಹಾ ಈ ಬೆದರು ಬೊಂಬೆಗೆ ಜೀವ ಬಂದಿರುವ ಹಾಗಿದೆ
ಹೆ ಹೆ ಹೆಚ್ಚೇನು ಹೇಳಲಿ ಹುಚ್ಚು ಹೆಚ್ಚಾಗಿ ಹೋಗಿದೆ
ನೆನಪಿನ ಜಾತ್ರೆಯಲಿ ಅಲಿದು ನಾ ಕನಸಿನ ಕನ್ನಡಿಯ ಕೊಳ್ಳಲೆ
ನಿನ್ನಯ ದಾರಿಯಲಿ ಅಂದಿನ ಹೃದಯದ ಅಂಗಡಿಯ ತೆರೆಯಲೆ
ಗಾಳಿಮಾತು (All the Gossips about Gaalipata!)
~~~ಗಾಳಿಪಟ ಮನದ ಮುಗಿಲಲ್ಲಿ ಹಾರಾಡುತಿದೆ ~~~
Gaalipata flying high and reaching for the sky!
- Musical blockbuster -Milana (ಮಿಲನ) is going to be launched in USA starting March 14th. Click here for more details - Milana in USA.....watch out for more...Gaalipata will be soon seen in US skies !
- If the response to the movie is to be seen and going by the reports on the web , Gaalipata has received tremendous opening since its release...
- After a long wait Gaalipata is ready to fly....yes, movie is releasing on this Friday - 18/01/2008, book your tickets fast...
- Good news for all Kannada movie fans outside Karnataka, Gaalipata is going to be launched at Chennai (Casino), Hyderabad (Imax) and Mumbai (Liberty, Aurora and PVR) simultaneously with the release in Karnataka...Don't forget to spread the word to your friends and relatives !
- Gaalipata is the first Kannada movie to be shot using a Super 35 mm lens. Most of the Indian movies are shot using 70 mm lens. Click here to know
- If the rumour mills are to be believed, the central character in the Gaalipata movie are not the Heroes or the Heroines? It is a Wild Pig (ಕಾಡು ಹಂದಿ )!
- Gaalipata has been shot at the locations like Theerthahalli, Kodachadri Hills, Sakleshpur and Bangalore all in Karnataka.
- Gaalipata is slated for late December release just like Mungaru Male (was released on the last week of 2007)
- The budget of the Gaalipata is reported to be around a whopping Rs 65 million
- Audio Rights of Gaalipata were sold for 70 lakhs!
- Ganesh has been reportedy paid 70 lakhs for Gaalipata.
- Yograj Bhat too has been paid the highest renumeration in Kannada Film industry at 65 lakhs for Direction/Story/Screenplay/Dialogues of Gaalipata with a further bonus of 35 lakhs, should the film cross Rs 8 crore mark
- During the Audio release of the movie, guests were given the album CD enclosed in a Kite, now thats what I call as passion! !
- Cameraman Ratnavelu's earlier venture in Kannada, the movie Cyanide was selected for London Film Festival! !
- This ones more to do with good things happening in Kannada movies...Aa Dinagalu (ಆ ದಿನಗಳು ) was selected as one of the Top 10 movies of 2007 in The Week Magazine India.
~~more to come .....(send ur ಗಾಳಿಮಾತು to gaalipatafans@gmail.com )~~
ಗಾಳಿಪಟ ಹಾಡುಗಳು (Songs from Gaalipata)
ನಧೀಮ್ ಧೀಮ್ ತಣ(Nadheemdheem thana)
ಮಿಂಚಾಗಿ ನೀನು (Minchagi Neenu)
ಆಹಾ ಬೆದರುಬೊಂಬೆ (Aha Bedarubombe)
ಆಕಾಶ ಇಷ್ಟೇ ಯಾಕಿದೆಯೋ (Aakasha Ishte Yaakideyo)
Courtesy: www.youtube.com
ಮಿಂಚಾಗಿ ನೀನು (Minchagi Neenu)
ಆಹಾ ಬೆದರುಬೊಂಬೆ (Aha Bedarubombe)
ಆಕಾಶ ಇಷ್ಟೇ ಯಾಕಿದೆಯೋ (Aakasha Ishte Yaakideyo)
Courtesy: www.youtube.com
ಗಾಳಿ ಪಟ (G a a l i p a t a )
ಮನದ ಮುಗಿಲ್ಲಲಿ ಮೋಹಬ್ಬತ್
* ಗಾಳಿ ಪಟ ಸದ್ಯದಲ್ಲೇ ಹಾರಲಿದೆ *
CAST:
Ganesh
Anant Nag
Jayanth Kaikini
Daisy Bopanna
Digant
Bhavana Rao
Neetha
Rajaram
Rajesh Krishna
Rangayana Raghu
Sudha Belwadi
Sudha Belwadi
Music:
V.Harikrishna
V.Harikrishna
Lyrics:
Jayanth Kaikini
Yograj Bhat
HrudayaShiva
Editing:
Suresh Urs
Coming soon:
Movie Stills
Movie Trailers
All the gossips
Launch date
Interviews
and more ....keep watching this space
Subscribe to:
Posts (Atom)